ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…