ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…