ಕಡಬ: ಆತೂರು ಕುದ್ಲೂರು ಇಲ್ಲಿನ 2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…