ನಮ್ಮೂರ ಸುದ್ದಿ

ಎಸ್.ಕೆ.ಎಸ್.ಬಿ.ವಿ ಕುದ್ಲೂರು ನೂತನ ಪದಾಧಿಕಾರಿಗಳ ಆಯ್ಕೆ

Share

ಕಡಬ: ಆತೂರು ಕುದ್ಲೂರು ಇಲ್ಲಿನ  2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

23 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago