ಕಡಬ: ಆತೂರು ಕುದ್ಲೂರು ಇಲ್ಲಿನ 2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…