ಕಡಬ: ಆತೂರು ಕುದ್ಲೂರು ಇಲ್ಲಿನ 2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…