ಕಡಬ: ಆತೂರು ಕುದ್ಲೂರು ಇಲ್ಲಿನ 2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…