ಕಡಬ: ಆತೂರು ಕುದ್ಲೂರು ಇಲ್ಲಿನ 2019-2020 ನೇ ಸಾಲಿನ ಮದ್ರಸ ನಾಯಕರು ಹಾಗೂ ಎಸ್.ಕೆ.ಎಸ್.ಬಿ.ವಿ ಇದರ ನೂತನ ಪದಾಧಿಕಾರಿಗಳನ್ನು ಕುದ್ಲೂರು ಖತೀಬ್ ಅಶ್ರಫ್ ರಹ್ಮಾನಿಯವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.
ಮದ್ರಸ ನಾಯಕರಾಗಿ ಮುಹಮ್ಮದ್ ಅಫ್ರೋಝ್ ಮತ್ತು ರಿಫಾ ಶಾಝಿಯ ಉಪನಾಯಕರಾಗಿ ಆದಿಲ್ ಸವ್ವಾನ್ ಹಾಗೂ ಅಲ್ಫಿಯಾ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷ ಸಿಹಾನ್ ಪ್ರಧಾನ ಕಾರ್ಯದರ್ಶಿ ಅಝ್ಮಿನ್ ಕೋಶಾಧಿಕಾರಿ ರಫ್ರಾಝ್ ಉಪಾಧ್ಯಕ್ಷ ಮುಹಮ್ಮದ್ ಐಮಾನ್ ಜೊತೆ ಕಾರ್ಯದರ್ಶಿ ಶಾಹಿನ್ ಎಂಬವರನ್ನು ಆಯ್ಕೆ ಮಾಡಿದಾಗ ಸಾಹಿತ್ಯ ಸಮಾಜ ಕನ್ವೀನರ್ ಗಳಾಗಿ ಹುಸೈನಾರ್,ರಾಫಿಅ,ಅಲ್ಅಮೀನ್, ಸಂಮ್ರೀನಾ ಮೊದಲಾದವರನ್ನು ಆಯ್ಕೆಗೊಳಿಸಲಾಯಿತು. ಸಬೀಲುರ್ರಷಾದ್ ವಿಭಾಗಕ್ಕೆ ಫಾತಿಮತ್ ಝಈಮರನ್ನು ಲೀಡರ್ ಆಗಿ ಆರಿಸಲಾಯಿತು.ಮದ್ರಸ ಅಧ್ಯಾಪಕರಾದ ಮುಹಮ್ಮದ್ ಮುಸ್ಲಿಯಾರ್ ನಿರೂಪಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…