ಎಸ್.ಡಿ.ಪಿ.ಐ ಕಾರ್ಯಕರ್ತರ ಸಭೆ

December 4, 2019
2:44 PM

ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನೂತನ ಅಧ್ಯಕ್ಷ ಅಬ್ದುಲ್ ಕಲಾಂ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯಲ್ಲಿ ನಡೆಯಿತು.

Advertisement
Advertisement

ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಪ್ರಸ್ತುತ ದೇಶದ ವ್ಯವಸ್ಥೆಗಳ ಮೇಲೆ ನಡೆಯುತ್ತಿರುವ ವಿದ್ಯಮಾನಗಳನ್ನು ತಿಳಿಸುತ್ತಾ, ಅನ್ಯಾಯ ಅಕ್ರಮ ಮೇಳೈಸುತ್ತಿರುವ ಈ ಸಂದರ್ಭದಲ್ಲಿ, ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಹೊರಲು ಎಸ್.ಡಿ.ಪಿ ಐ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಶಾಫಿ ಬಿ.ಎಂ. ಅರವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.

Advertisement

ನೂತನ ಅಧ್ಯಕ್ಷ ಅಬ್ದುಲ್ ಕಲಾಂ ಅವರನ್ನು ಸನ್ಮಾನಿಲಾಯಿತು. ಬಳಿಕ ಮಾತನಾಡಿದ ಅಬ್ಲುಲ್ ಕಲಾಂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲು ಕಾರ್ಯಕರ್ತರ ಸಹಕಾರ ಕೋರಿ ದೇಶದ ಪ್ರಸ್ತುತ ಸನ್ನಿವೇಶವನ್ನು ನ್ಯಾಯ ನಿರಾಕರಣೆಯ ಸಂದರ್ಭದಲ್ಲಿ ನ್ಯಾಯ ಸಿಗುವವರೆಗೆ ಬೀದಿಗಿಳಿದು ಹೋರಾಟ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ವಿಧಾನ ಸಭಾ ಕಾರ್ಯದರ್ಶಿ ಮುಸ್ತಫಾ ಎಂ.ಕೆ. ಸ್ವಾಗತಿಸಿದರು.

Advertisement

ವೇದಿಕೆಯಲ್ಲಿ ಹಾಜಿ ಮಮ್ಮಲಿ ಹಾಗು ವಿಧಾನ ಸಭಾ ಸಮಿತಿ ಸದಸ್ಯರು ಹಾಜರಿದ್ದರು. ಸವಣೂರು ವಲಯ ಅಧ್ಯಕ್ಷ ರಝಾಕ್ ಆಂಕತಡ್ಕ ಧನ್ಯವಾದ ಮಾಡಿದರು. ಬೆಳ್ಳಾರೆ ವಲಯ ಅಧ್ಯಕ್ಷ ಫೈಝಲ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror