ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…