ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.