ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…