ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…