ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…