ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…