ಸುಳ್ಯ: ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು ನೀಡಲಾಯಿತು.
ಕಾಂತಮಂಗಲ, ಶಾಂತಿನಗರ, ಜಯನಗರ, ಕೊಡಿಯಾಲ್ ಬೈಲ್, ಹಾಗೂ ಇಡಿಯಡ್ಕ ಶಾಲೆಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ,ಎಸ್ ಬಿ ಐ ಶಾಖಾ ಪ್ರಬಂಧಕ ಸುಶಾಂತ್ ದೇ, ಸಹಾಯಕ ಪ್ರಬಂಧಕ ವಿನಯ್ ಟಿ ಜಿ ಹಾಗೂ ಜಿ ಎಸ್ ಆರ್ ರೋ ಕೇಶವ ಪಿ. ಕೆ ಉಪಸ್ಥಿತರಿದ್ದರು.
ಕ್ಲಬ್ ಅಧ್ಯಕ್ಷ ರೋ ತೀರ್ಥಕುಮಾರ್ ಕುಂಚಡ್ಕ, ನಿಯೋಜಿತ ಅಧ್ಯಕ್ಷ ರೋ ಭಾನುಪ್ರಕಾಶ್, ನಿಯೋಜಿತ ಕಾರ್ಯದರ್ಶಿ ರೋ ಗುರು ವಿಕ್ರಮ ಪ್ರಸಾದ್, ಸದಸ್ಯರಾದ ರೋ ಪ್ರಿಯರಂಜನ್,ರೋ ಅಭಿನಂದನ್ ಜೈನ್ ಪಾಲ್ಗೊಂಡರು,ರೋ ಪ್ರಿಯರಂಜನ್ ಕಾರ್ಯಕ್ರಮ ನಿರೂಪಿಸಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…