Advertisement
ನಮ್ಮೂರ ಸುದ್ದಿ

ಎಸ್ ‌ಎಸ್ ‌ಎಫ್‌ ವತಿಯಿಂದ ರಕ್ತದಾನ ಶಿಬಿರ

Share

ನಿಂತಿಕಲ್ಲು : ಎಸ್ ‌ಎಸ್ ‌ಎಫ್‌ ನೆಕ್ಕಿಲ ಶಾಖೆ ಇದರ ಆಶ್ರಯದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಸಹಭಾಗಿತ್ವದಲ್ಲಿ 88ನೇಯ ‌ರಕ್ತದಾನ ಶಿಬಿರವು ಯೇನೆಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇವರ ಸಹಯೋಗದೊಂದಿಗೆ  ಖುವ್ವತುಲ್ ಇಸ್ಲಾಂ ಮದ್ರಸ ನೆಕ್ಕಿಲ ಸಂಭಾಗಣದಲ್ಲಿ ನಡೆಯಿತು

Advertisement
Advertisement
Advertisement
Advertisement

ಕಾರ್ಯಕ್ರಮದಲ್ಲಿ ಶಾಖಾ ಅಧ್ಯಕ್ಷರು ಅಝೀಝ್ ಪಿ ಎ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ಭಾಷಣ ಗೈದರು. ಬದ್ರಿಯಾ ಜುಮ್ಮಾ ಮಸೀದಿ ನೆಕ್ಕಿಲ ಇದರ ಮುದರ್ರಿಸರು ಝಿಯಾದ್ ಸಖಾಫಿ ಬಾರಬೆಟ್ಟು ದುಆ ನೆರವೆರಿಸಿದರು. ಕಾರ್ಯಕ್ರಮವನ್ನು ದೇವಿಪ್ರಸಾದ್ ಜಾಕೆ ಸ್ಥಾಪಕಾಧ್ಯಕ್ಷ ರು ಜೆ ಸಿ ಐ ಪಂಜ ಉದ್ಘಾಟಿಸಿ ರಕ್ತದಾನದ ಮಹತ್ವ ಕುರಿತು ತಿಳಿಸುತ್ತಾ ರಕ್ತದಾನದಿಂದ ಪಡೆದುಕೊಳ್ಳುವುದೇ ಹೆಚ್ಚು ಕಳೆದುಕೊಳ್ಳುವುದು ಕಮ್ಮಿ ಎಂದು ಹಿತವಚನ ಗೈದರು, ಬಿ.ಜೆ.ಎಂ ಅಧ್ಯಕ್ಷರು ಉಮರ್ ಸೀಗೆಯಡಿ ಪ್ರಾಸ್ತಾವಿಕ ಭಾಷಣ ಮಾಡಿದರು.

Advertisement

ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರು ಜಬ್ಬಾರ್ ಹನೀಫಿ ,ವಾಚಣ್ಣ ಕೆರೆಮೂಲೆ, ಮಹೇಶ್ ಕೋಟೆ, ಕಾರ್ಯಕ್ರಮ ಆಶಂಸ ನೀಡಿದರು. ಎಸ್ .ಎಸ್.ಎಫ್ . ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಮಹಮ್ಮದ್ ಕರೀಂ ಬೋಳಂತೂರು ಅವರಿಗೆ ಮತ್ತು ಯೇನೆಪೋಯ ಮೆಡಿಕಲ್ ಕಾಲೇಜಿಗೆ ಸ್ಮರಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಬ್ಲಡ್ ಸೈಬೋ ಸುಳ್ಯ ಡಿವಿಷನ್ ಉಸ್ತುವಾರಿಗಳಾದ ಸಿದ್ದೀಕ್ ಗೂನಡ್ಕ , ರಿಯಾಝ್ ಪಿ ವೈ ನೆಕ್ಕಿಲ , ಅಬೂಬಕ್ಕರ್ ಪಾಂಡಿಗದ್ದೆ,ಎಸ್ ಎಸ್ ಎಫ್ ನೆಕ್ಕಿಲ ಶಾಖಾ ಕಾರ್ಯದರ್ಶಿ ರಝಾಕ್ ಕೆ ಹೆಚ್,ಎಸ್.ಎಂ.ಎ ಬೈತಡ್ಕ ರೀಜನಲ್ ಅಧ್ಯಕ್ಷರು ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ , ಉಪಸ್ಥಿತರಿದ್ದರು.

Advertisement

ಸುಮಾರು ಹತ್ತು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ರಕ್ತದಾನ ಶಿಬಿರವು ಮುಂದುವರೆದಿದ್ದೂ ,60 ಕ್ಕಿಂತಲೂ ಹೆಚ್ಚು ಜನರು ಪಾಲ್ಗೊಂಡು ರಕ್ತದಾನ ಮಾಡಿದರು.
ಸುಳ್ಯ ಎಸ್ಸೆಸ್ಸೆಫ್ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ಸ್ವಾಗತಿಸಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕೋಶಾಧಿಕಾರಿ ಹಸೈನಾರ್ ನೆಲ್ಲಿಕಟ್ಟೆ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 hour ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago