Advertisement
ಸುದ್ದಿಗಳು

ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

Share

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

Advertisement
Advertisement
ಗೀತಾ ಜಯನಗರ

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

5 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

6 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

6 hours ago