ಗೀತಾ ಜಯನಗರ
ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…