ಗೀತಾ ಜಯನಗರ
ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…