ಗೀತಾ ಜಯನಗರ
ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…