Advertisement
ಸುದ್ದಿಗಳು

ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

Share

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

Advertisement
Advertisement
ಗೀತಾ ಜಯನಗರ

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

4 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

5 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

5 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

8 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago