ಗೀತಾ ಜಯನಗರ
ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…