Categories: ಮಾಹಿತಿ

ಎ.14 – ಪುರುಷರಕಟ್ಟೆಯಲ್ಲಿ ನೂತನ ನೃತ್ಯ ತರಬೇತಿ ಶಾಲೆ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ನರಿಮೊಗರು: ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು (ರಿ) ಪುರುಷರಕಟ್ಟೆ ಇದರ ಅಂಗಸಂಸ್ಥೆಯಾದ ಪುರುಷರಕಟ್ಟೆಯ ಗುರುಕುಲ ಕಲಾಕೇಂದ್ರ(ರಿ) ಇದರ ನೂತನ ನೃತ್ಯ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭವು ಎ.೧೪ರಂದು‌ ಪುರುಷರಕಟ್ಟೆಯಲ್ಲಿ ನಡೆಯಲಿದೆ.
ಪ್ರಖ್ಯಾತಿ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಯುವ ಮುಂದಾಳು ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿರುವರು. ಅತಿಥಿಗಳಾಗಿ ಜಯಂತ್ ನಡುಬೈಲು, ವೇದನಾಥ ಸುವರ್ಣ ಉಪಸ್ಥಿತರಿರುವರು.
ಈ ಸಮಾರಂಭಕ್ಕೆ ಗಣ್ಯ ಉಪಸ್ಥಿತಿ- ಕನ್ನಡ,ತುಳು ಚಲನಚಿತ್ರದಲ್ಲಿ ನಟಿಸುತ್ತಿರುವ ಪ್ರಕಾಶ್ ಕೆ ತುಮಿನಾಡು, ನಾಯಕ ನಟ ಪೃಥ್ವಿ ಅಂಬರ್, ನಾಯಕ ನಟಿ ನಿರೀಕ್ಷಾ ಶೆಟ್ಟಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿಯನ್ನು‌ಪಡೆದಿರುವ ನೃತ್ಯಗಾರ್ತಿ,ಜಾದುಗಾರ್ತಿ ಶಮಾ ಪರ್ವಿನ್ ತಾಜ್ ಇವರು ಭಾಗವಹಿಸಲಿರುವರು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

33 minutes ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

1 hour ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

3 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

6 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

10 hours ago