Advertisement
Categories: ಮಾಹಿತಿ

ಎ.14 – ಪುರುಷರಕಟ್ಟೆಯಲ್ಲಿ ನೂತನ ನೃತ್ಯ ತರಬೇತಿ ಶಾಲೆ ಉದ್ಘಾಟನೆ

Share
ನರಿಮೊಗರು: ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು (ರಿ) ಪುರುಷರಕಟ್ಟೆ ಇದರ ಅಂಗಸಂಸ್ಥೆಯಾದ ಪುರುಷರಕಟ್ಟೆಯ ಗುರುಕುಲ ಕಲಾಕೇಂದ್ರ(ರಿ) ಇದರ ನೂತನ ನೃತ್ಯ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭವು ಎ.೧೪ರಂದು‌ ಪುರುಷರಕಟ್ಟೆಯಲ್ಲಿ ನಡೆಯಲಿದೆ.
ಪ್ರಖ್ಯಾತಿ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಯುವ ಮುಂದಾಳು ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿರುವರು. ಅತಿಥಿಗಳಾಗಿ ಜಯಂತ್ ನಡುಬೈಲು, ವೇದನಾಥ ಸುವರ್ಣ ಉಪಸ್ಥಿತರಿರುವರು.
ಈ ಸಮಾರಂಭಕ್ಕೆ ಗಣ್ಯ ಉಪಸ್ಥಿತಿ- ಕನ್ನಡ,ತುಳು ಚಲನಚಿತ್ರದಲ್ಲಿ ನಟಿಸುತ್ತಿರುವ ಪ್ರಕಾಶ್ ಕೆ ತುಮಿನಾಡು, ನಾಯಕ ನಟ ಪೃಥ್ವಿ ಅಂಬರ್, ನಾಯಕ ನಟಿ ನಿರೀಕ್ಷಾ ಶೆಟ್ಟಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿಯನ್ನು‌ಪಡೆದಿರುವ ನೃತ್ಯಗಾರ್ತಿ,ಜಾದುಗಾರ್ತಿ ಶಮಾ ಪರ್ವಿನ್ ತಾಜ್ ಇವರು ಭಾಗವಹಿಸಲಿರುವರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

15 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago