Advertisement
Categories: ಮಾಹಿತಿ

ಎ.14 – ಪುರುಷರಕಟ್ಟೆಯಲ್ಲಿ ನೂತನ ನೃತ್ಯ ತರಬೇತಿ ಶಾಲೆ ಉದ್ಘಾಟನೆ

Share
ನರಿಮೊಗರು: ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು (ರಿ) ಪುರುಷರಕಟ್ಟೆ ಇದರ ಅಂಗಸಂಸ್ಥೆಯಾದ ಪುರುಷರಕಟ್ಟೆಯ ಗುರುಕುಲ ಕಲಾಕೇಂದ್ರ(ರಿ) ಇದರ ನೂತನ ನೃತ್ಯ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭವು ಎ.೧೪ರಂದು‌ ಪುರುಷರಕಟ್ಟೆಯಲ್ಲಿ ನಡೆಯಲಿದೆ.
ಪ್ರಖ್ಯಾತಿ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಯುವ ಮುಂದಾಳು ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿರುವರು. ಅತಿಥಿಗಳಾಗಿ ಜಯಂತ್ ನಡುಬೈಲು, ವೇದನಾಥ ಸುವರ್ಣ ಉಪಸ್ಥಿತರಿರುವರು.
ಈ ಸಮಾರಂಭಕ್ಕೆ ಗಣ್ಯ ಉಪಸ್ಥಿತಿ- ಕನ್ನಡ,ತುಳು ಚಲನಚಿತ್ರದಲ್ಲಿ ನಟಿಸುತ್ತಿರುವ ಪ್ರಕಾಶ್ ಕೆ ತುಮಿನಾಡು, ನಾಯಕ ನಟ ಪೃಥ್ವಿ ಅಂಬರ್, ನಾಯಕ ನಟಿ ನಿರೀಕ್ಷಾ ಶೆಟ್ಟಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿಯನ್ನು‌ಪಡೆದಿರುವ ನೃತ್ಯಗಾರ್ತಿ,ಜಾದುಗಾರ್ತಿ ಶಮಾ ಪರ್ವಿನ್ ತಾಜ್ ಇವರು ಭಾಗವಹಿಸಲಿರುವರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

9 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago