ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…