ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…