ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…