ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…