ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…