ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಶ್ರೀ ಮಂಜುನಾಥ ಸ್ವಾಮಿಯ ವಿಷು ಜಾತ್ರೆ ಸಂಪನ್ನಗೊಳ್ಳಲಿದೆ.
ಮೇಷ ಸಂಕ್ರಮಣದ ದಿನವಾದ ಎ. 14 ರಂದುಧ್ವಜಾರೋಹಣ, 18 ರಂದು ವಸಂತಕಟ್ಟೆಉತ್ಸವ, 19ರಂದು ಕಂಚಿಮಾರುಕಟ್ಟೆಉತ್ಸವ, 20 ರಂದುಉದ್ಯಾನೋತ್ಸವ, 21 ರಂದುಕೆರೆಕಟ್ಟೆಉತ್ಸವ, 22 ರಂದುಚಂದ್ರಮಂಡಲ, ಗೌರಿಮಾರುಕಟ್ಟೆಉತ್ಸವ, 23 ರಂದು ಬ್ರಹ್ಮರಥೋತ್ಸವ, ಎ. 24 ರಂದುಅವಭೃತ, ಧ್ವಜಾರೋಹಣ ನೆರವೇರಲಿದೆ
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…