ಎ.20 : ಬಸವನಮೂಲೆ ಬಸವೇಶ್ವರ ದೇವಳದಲ್ಲಿ ಜಾತ್ರಾ ಮಹೋತ್ಸವ

April 22, 2019
4:14 AM

ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?
July 2, 2026
11:23 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror