ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…