ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…