ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…