ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…