ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ವೇದಮೂರ್ತಿ ಶಿವರಾಮ ಭಟ್ ಕಿಳಿಂಗಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಹೇಳಿದ್ದಾರೆ.
ಈ ನಿಮಿತ್ತ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.ಬಳಿಕ ಶತ ರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.ಸಂಜೆ ದೀಪಾರಾಧನೆ, ತಾಯಾಂಬಿಕಾ,ರಂಗಪೂಜೆ, ಶ್ರೀಭೂತ ಬಲಿ ನೆರವೇರಲಿದೆ.ಬಳಿಕ ಪಲ್ಲಕಿ ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಮಂತ್ರಾಕ್ಷತೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…