Advertisement

ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

Share

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ.
ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ ಸಂಜೆ 6.30ಕ್ಕೆ ಉಗ್ರಾಣ ತುಂಬಿಸುವುದು, 7ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ 9ರಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಎ.24ರಂದು ಬೆಳಗ್ಗೆ 10ಕ್ಕೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಕಳೇರಿ ಉಳ್ಳಾಕುಲು ಮೂಲಸ್ಥಾನದಿಂದ ದೇವಸ್ಥಾನಕ್ಕೆ ಭಂಡಾರ ಬರಲಿದೆ. ರಾತ್ರಿ 8.30ಕ್ಕೆ ಭೂತಬಲಿ ಉತ್ಸವ, ಬಲಿಕಟ್ಟೆಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ಉತ್ಸವ ನಡೆಯಲಿದೆ.
ಎ.25ರಂದು ಬೆಳಗ್ಗೆ 8 ಗಂಟೆಗೆ ದೇವರ ದರ್ಶನ ಬಲಿ ಉತ್ಸವ, ಮಧ್ಯಾಹ್ನ 11 ಗಂಟೆಗೆ ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ 9ಕ್ಕೆ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಎ.26ರಂದು ಅಡ್ಡಣಪೆಟ್ಟು: ಜಾತ್ರೋತ್ಸವ ಪ್ರಯುಕ್ತ ಎ.26ರಂದು ಬೆಳಗ್ಗೆ 9ರಿಂದ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಈ ಸಂದರ್ಭ ಬೆಳಗ್ಗೆ 10.30ಕ್ಕೆ ಐತಿಹಾಸಿಕ ಮಹತ್ವವುಳ್ಳ ಉಳ್ಳಾಕುಲು ದೈವಗಳ ಅಡ್ಡಣಪೆಟ್ಟು ನಡೆಯಲಿದೆ. ಮಧ್ಯಾಹ್ನ 12.30ರಿಂದ ಉದ್ರಾಂಡಿ ಹಾಗೂ ಉಪ ದೈವಗಳ ಕೋಲ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

6 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago