ಎ.27 ರಿಂದ ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್‍ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.

Advertisement
Advertisement

ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

8 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

9 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

16 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

16 hours ago