ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.
ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…