ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ ಎ.29 ರಂದು ಸೋಮವಾರ ಸಂಜೆ ಗಂಟೆ 4.30 ರಿಂದ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ ನೀಡಲಿದ್ದಾರೆ. ಸಂಜೆ ಗಂಟೆ 4.30ರಿಂದ ಪೂಜೆ ಪ್ರಾರಂಭ 6.30ಕ್ಕೆ ಮಹಾಪೂಜೆ ನಂತರ 7.30ರಿಂದ ಶ್ರೀ ಸ್ವಾಮೀಜಿಯವರಿಂದ ಆಶೀರ್ವಚನ ನಡೆಯಲಿದೆ ಎಂದು ಭಜನಾ ಮಂಡಳಿ ಪ್ರಕಟಣೆ ತಿಳಿಸಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…