ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ ಎ.29 ರಂದು ಸೋಮವಾರ ಸಂಜೆ ಗಂಟೆ 4.30 ರಿಂದ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ ನೀಡಲಿದ್ದಾರೆ. ಸಂಜೆ ಗಂಟೆ 4.30ರಿಂದ ಪೂಜೆ ಪ್ರಾರಂಭ 6.30ಕ್ಕೆ ಮಹಾಪೂಜೆ ನಂತರ 7.30ರಿಂದ ಶ್ರೀ ಸ್ವಾಮೀಜಿಯವರಿಂದ ಆಶೀರ್ವಚನ ನಡೆಯಲಿದೆ ಎಂದು ಭಜನಾ ಮಂಡಳಿ ಪ್ರಕಟಣೆ ತಿಳಿಸಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…