ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…