ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…