ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…