ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…