ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…