ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.
ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಎ.30 ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…