ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.
ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಎ.30 ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…